ರಮೇಶ್
From Wikipedia
ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತ ನಟರಲ್ಲೊಬ್ಬರು. ಕೆ.ಬಾಲಚಂದರ್ ನಿರ್ದೇಶನದ ಸುಂದರ ಸ್ವಪ್ನಗಳು ಮೂಲಕ ಚಿತ್ರರಂಗ ಪ್ರವೇಶ ಮಾಡಿದರು. ಅದಕ್ಕೆ ಮೊದಲು ಬೆಂಗಳೂರು ದೂರದರ್ಶನದಲ್ಲಿ 'ಪರಿಚಯ ಎಂಬ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದರು. ಅನೇಕ ಚಿತ್ರಗಳಲ್ಲಿ ನಾಯಕ ನಟರಾಗಿ ನಟಿಸಿ, ಯಶಸ್ವಿಯಾಗಿದ್ದಾರೆ. ರಾಮ ಶಾಮ ಭಾಮ ಚಿತ್ರವನ್ನು ನಿರ್ದೇಶಿಸುವ ಮೂಲಕ ನಿರ್ದೇಶಕರಾಗಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಹೂಮಳೆ ಮತ್ತು ಅಮೃತಧಾರೆ ಚಿತ್ರಕಥೆಗೆ ನೆರವು ನೀಡಿದ್ದಾರೆ.
ತಮಿಳು ಚಿತ್ರರಂಗದಲ್ಲಿಯೂ ರಮೇಶ್ ಅರವಿಂದ್ ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದಾರೆ.
[ಬದಲಾಯಿಸಿ] ರಮೇಶ್ ಅಭಿನಯಿಸಿರುವ ಕೆಲವು ಚಿತ್ರಗಳು
- ಸುಂದರ ಸ್ವಪ್ನಗಳು
- ಮೌನಗೀತೆ
- ಏಳು ಸುತ್ತಿನ ಕೋಟೆ
- ಅಮೆರಿಕಾ ಅಮೆರಿಕಾ
- ಅಮೃತ ವರ್ಷಿಣಿ
- ಶ್ರೀಗಂಧ
- ಅರುಣೋದಯ
- ಸಂಭ್ರಮ
- ಪಂಚಮವೇದ
- ಪಕ್ಕ ಚುಕ್ಕ
- ಅನುರಾಗ ಸಂಗಮ
- ಕುರಿಗಳು ಸಾರ್ ಕುರಿಗಳು
- ಕೋತಿಗಳು ಸಾರ್ ಕೋತಿಗಳು
- ಕತ್ತೆಗಳು ಸಾರ್ ಕತ್ತೆಗಳು
- ಶಾಂತಿ ಕ್ರಾಂತಿ
- ಯಾರೇ ನೀನು ಚೆಲುವೆ
- ಓ ಮಲ್ಲಿಗೆ
- ಅಂತರ್ಗಾಮಿ
- ಪುಂಡ ಪ್ರಚಂಡ
- ನಮ್ಮೂರ ಮಂದಾರಹೂವೆ
- ಮುಂಗಾರಿನ ಮಿಂಚು
- ಜೋಕ್ ಫಾಲ್ಸ್
- ಆಪ್ತಮಿತ್ರ
- ಚಂದ್ರಮುಖಿ ಪ್ರಾಣಸಖಿ
ಕನ್ನಡ ಚಲನಚಿತ್ರ ನಿರ್ದೇಶಕರು
ವೈ.ವಿ.ರಾವ್ | ಎಂ.ಆರ್.ವಿಠಲ್ | ಹೆಚ್.ಎಲ್.ಎನ್ ಸಿಂಹ | ಡಿ.ಶಂಕರ್ ಸಿಂಗ್ | ಬಿ.ಆರ್.ಪಂತುಲು | ಕಣಗಾಲ್ ಪ್ರಭಾಕರ ಶಾಸ್ತ್ರಿ | ಜಿ.ವಿ.ಅಯ್ಯರ್ | ಆರ್.ನಾಗೇಂದ್ರರಾಯ | ಬಿ.ಎಸ್.ರಂಗಾ | ಆರ್.ಎನ್.ಜಯಗೋಪಾಲ್ | ಗೀತಪ್ರಿಯ | ಹುಣಸೂರು ಕೃಷ್ಣಮೂರ್ತಿ | ಆರೂರು ಪಟ್ಟಾಭಿ | ಸಿದ್ಧಲಿಂಗಯ್ಯ | ಪುಟ್ಟಣ್ಣ ಕಣಗಾಲ್ | ಗಿರೀಶ್ ಕಾರ್ನಾಡ್ | ಎಂ.ಎಸ್.ರಾಜಶೇಖರ್ | ಬಿ ವಿ ಕಾರ೦ತ | ಪ್ರೇಮಾ ಕಾರಂತ | ಗಿರೀಶ್ ಕಾಸರವಳ್ಳಿ | ನಾಗತಿಹಳ್ಳಿ ಚಂದ್ರಶೇಖರ್ | ನಾಗಾಭರಣ | ಟಿ. ಪಟ್ಟಾಭಿರಾಮ ರೆಡ್ಡಿ | ಸುರೇಶ್ ಹೆಬ್ಳಿಕರ್ | ಭಾರ್ಗವ | ರಾಜೇಂದ್ರಸಿಂಗ್ ಬಾಬು | ಡಿ.ರಾಜೇಂದ್ರ ಬಾಬು | ದೊರೈ-ಭಗವಾನ್ | ಎನ್. ಲಕ್ಷ್ಮಿ ನಾರಾಯಣ್ | ಕೆ.ಎಸ್.ಎಲ್.ಸ್ವಾಮಿ(ರವೀ) | ತಿಪಟೂರು ರಘು | ಕೆ.ಬಾಲಚಂದರ್ | ಮಣಿರತ್ನಂ | ಶಂಕರ್ ನಾಗ್ | ಸಿಂಗೀತಂ ಶ್ರೀನಿವಾಸ ರಾವ್ | ಜೋಸೈಮನ್ | ರಮೇಶ್ ಭಟ್ | ರವಿಚಂದ್ರನ್ | ಕಾಶೀನಾಥ್ | ಫಣಿ ರಾಮಚಂದ್ರ | ಪಿ.ಹೆಚ್.ವಿಶ್ವನಾಥ್ | ಎಸ್.ನಾರಾಯಣ್ | ಓಂಪ್ರಕಾಶ್ ರಾವ್ | ಉಪೇಂದ್ರ | ಸುನೀಲ್ ಕುಮಾರ್ ದೇಸಾಯಿ | ಪ್ರೇಂ | ಮಹೇಂದರ್ | ಓಂ ಸಾಯಿಪ್ರಕಾಶ್ | ವಿ.ಮನೋಹರ್ | ಸುದೀಪ್ | ರಮೇಶ್ | ಮಾ.ಕಿಶನ್ | ಕವಿತಾ ಲಂಕೇಶ್| ಪಿ ಲಂಕೇಶ್ | ಇಂದ್ರಜಿತ್ ಲಂಕೇಶ್ | ರವಿ ಶ್ರೀವತ್ಸ | ಜಯಂತಿ | ಆರತಿ | ಲಕ್ಷ್ಮಿ | ಲೋಕೇಶ್ | ಟಿ.ವಿ.ಸಿಂಗ್ ಠಾಕೂರ್