Wikipedia ಇಂದ
ನಾಲ್ಕು ವೇದಗಳಲ್ಲಿ ಮೊದಲನೆಯದು.ಚತುರ್ಮುಖ ಬ್ರಹ್ಮನ ಪೂರ್ವಮುಖದಿಂದ ಹೊರಬಂದಿದೆ.ಈ ವೇದದ ಮಂತ್ರಗಳನ್ನು ಯಜ್ಞ,ಯಾಗಾದಿಗಳನ್ನು ಮಾಡುವಾಗ,ದೇವತೆಗಳನ್ನು ಆಹ್ವಾನಿಸಲು ಉಪಯೋಗಿಸುತ್ತಾರೆ.ಯಜ್ಞದಲ್ಲಿ ಋಗ್ವೇದ ಮಂತ್ರಗಳನ್ನು ಪಠಿಸುವವರಿಗೆ "ಹೋತೃ"ವೆಂದು ಕರೆಯುತ್ತಾರೆ.ಋಗ್ವೇದದಲ್ಲಿ ಅನೇಕ ಶಾಖೆಗಳಿವೆ.ಆಯುರ್ವೇದ ಇದರ ಉಪವೇದ.